ವೈನ್‍ಕೆ-ರಾಜುಮೇಷ್ಟ್ರು: ತಲೆಮಾರುಗಳಿಗಿಬ್ಬರು


ಇಬ್ಬರು ಭಿನ್ನ ವ್ಯಕ್ತಿಗಳನ್ನು ಒಂದೇ ಲೇಖನದಡಿ ಯಾಕೆ ತರುತ್ತಿರುವೆ ಅನ್ನುವುದು ನನಗೇ ತಿಳಿಯುತ್ತಿಲ್ಲ ವೈ‌ಎನ್‍ಕೆ ತೀರಿಕೊಂಡರು ಅನ್ನುವ ಸುದ್ದಿ ಬಂದ ದಿನ ಮನಕ್ಕೆ ಆದಷ್ಟೇ ನೋವು ರಾಜು ತೀರಿಕೊಂಡ ದಿನವೂ ಆಯಿತು. ಏನೂ ಮಾತಾಡಲು ತೋಚಲಿಲ್ಲ, ಇದ್ದಕ್ಕಿದ್ದಂತೆ ಮಾಯವಾದ ಈ ಇಬ್ಬರೂ ನನ್ನ ವಾರಗೆಯವರು, ತಕ್ಷಣದ ಹಿರಿಯರು, ಅವರಿಗಿಂತ ಹಿರಿಯರು ನನಗಿಂತ ಕಿರಿಯರು, ಅವರಿಗಿಂತ ಕಿರಿಯರು.. ಹೀಗೆ ವಯಸ್ಸಿನ ಭೇದವಿಲ್ಲದೇ ಎಷ್ಟೋ ಜನರನ್ನು ಪ್ರೋತ್ಸಾಹಿಸಿ, ಅವರ ಬರಹಗಳನ್ನು ಪ್ರಕಟಿಸಿ, ಕನ್ನಡವನ್ನು ಶ್ರೀಮಂತಗೊಳಿಸಿದವರು. ಇಬ್ಬರೂ ಹೇಳದೇ ಕೇಳದೇ ಇದ್ದಕ್ಕಿದ್ದಂತೆ ಮಾಯವಾಗಿಬಿಟ್ಟರು.


ಮುಂದೆ...



No comments: