ಹಲವು ವರ್ಷಗಳ ಹಿಂದೆ ರಜೆಗೆ ಬೆಂಗಳೂರಿಗೆ ಬಂದಿದ್ದ ಪುಟ್ಟ ಹುಡುಗ ತಾನಿಳಿದುಕೊಂಡಿದ್ದ ಮನೆಯಲ್ಲಿದ್ದ ಹಿರಿಯರೊಬ್ಬರನ್ನು "ನೀನು ಯಾರು?" ಎಂದು ಕೇಳಿದ. ಅದಕ್ಕೆ ಆ ಹಿರಿಯರು ಒಂದು ದೀರ್ಘ ಆಲೋಚನೆಗೆ ಬಿದ್ದು "ಮಗೂ, ಆ ವಿಷಯವನ್ನೇ ತಿಳಿದುಕೊಳ್ಳಲು ಅನೇಕ ದಾರ್ಶನಿಕರು ಪ್ರಯತ್ನಿಸಿದ್ದಾರೆ, ಹಾಗೂ ಆ ವಿಷಯವನ್ನು ಅರ್ಥಮಾಡಿಕೊಳ್ಳಲೆಂದೇ ನಾನು ವೇದಾಂತದ ಕ್ಲಾಸುಗಳಿಗೆ ಹೋಗುತ್ತಿದ್ದೇನೆ!" ಎಂದಿದ್ದರು. 
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
                      -
                    
 
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ 
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು 
ಗಮನಿಸುವುದು ...
7 years ago
 
 
 
 
 
 
 
 
 
 
 
 
 
 
 
 Posts
Posts
 
 
No comments:
Post a Comment