ಕನ್ನಡ ಲೇಖಕರ ಬಳಗದಲ್ಲಿ ಕೆಲ ಚಿರಯುವಕರಿದ್ದಾರೆ. ಆ ಯೌವ್ವನ ವಯಸ್ಸಿನದ್ದಾಗಲೇಬೇಕೆಂದಿಲ್ಲ. ಅದು ಹೆಚ್ಚು ಮನಸ್ಥಿತಿಗೆ ಸಂಬಂಧಿಸಿದ್ದು. ಅದರ ಲಕ್ಷಣಗಳಲ್ಲಿ ಮುಖ್ಯವಾದವು - ನಿಮ್ಮ ಗೆಳೆಯರ ಗುಂಪಿನ ಹೆಚ್ಚಿನಂಶ ಯುವಕರಿಂದ ಕೂಡಿದೆಯೇ? ನಿಮ್ಮ ವಯಸ್ಸಿಗಿಂತ ಕಿರಿಯರು ನಿಮ್ಮನ್ನು ಏಕವಚನದಲ್ಲಿ ಸಂಬೋಧಿಸುತ್ತಾರೆಯೇ? ನಿಮಗೆ ಹೊಸ ಜಾಗ/ವಿಷಯಗಳಲ್ಲಿ ಟೇನೇಜ್ ಹುಡುಗರಿಗಿರುವಷ್ಟೇ ಕುತೂಹಲ, ಅಷ್ಟೇ ಎದೆಗಾರಿಕೆ ಇದೆಯೇ? ಹೊಸಜಾಗಗಳಿಗೆ ಯಾರಾದರೂ ಕರೆದಾಗ ಗೊಣಗದೇ ಉತ್ಸಾಹದಿಂದ ಹೋಗುತ್ತೀರಾ? ಹಾಗೂ ನಿಮ್ಮ ಬರಹದ ಕಾಳಜಿಗಳಲ್ಲಿ ಎಷ್ಟರ ಮಟ್ಟಿಗೆ ಪ್ರೀತಿ-ಪ್ರೇಮ-ಪ್ರಣಯ ಪ್ರಾಮುಖ್ಯತೆಯನ್ನು ಪಡೆದಿದೆ?
ಮುಂದೆ....
ಗೋಪಾಲಕೃಷ್ಣ ಕುಂಟಿನಿಯ ಕಥೆಗಳಿಗೆ ಮುನ್ನುಡಿ
-
ಹೊಸದಾಗಿ ಬರುತ್ತಿರುವ ಕೃತಿಯನ್ನು ಸ್ವಾಗತಿಸುವಾಗ ಅದಕ್ಕೊಂದು ಹಿನ್ನೆಲೆ – ಯಾವ ಪರಂಪರೆಗೆ
ಕಥೆಗಳು ಸೇರುತ್ತವೆ, ಹಾಗೂ ಕಥನ ಜಗತ್ತನ್ನು ಇದು ಹೇಗೆ ಪ್ರವೇಶಿಸುತ್ತದೆ ಎಂದು
ಗಮನಿಸುವುದು ...
8 years ago